ಜನ ಮನ ಸೆಳೆದ ಒಂದು ಎತ್ತಿನ ಕಲ್ಲು ಜಗ್ಗುವ ಸ್ಪರ್ಧೆ

Must Read

ಮೂಡಲಗಿ: ತಾಲೂಕಿನ ಯಾದವಾಡ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತವಾಗಿ ಮಂಗಳವಾರ ಏರ್ಪಡಿಸಿದ್ದ ಒಂದು ಎತ್ತಿನ ಕಲ್ಲು ಜಗ್ಗುವ ಸ್ಪರ್ಧೆ ಜನ ಮನ ಸೆಳೆಯಿತು.

ಸ್ಪರ್ಧೆಯಲ್ಲಿ ಕೆ.ಡಿ ಬುದ್ನಿಯ ಮಾರುತೇಶ್ವರ ಪ್ರಸನ್ನ ಎತ್ತು ಪ್ರಥಮ, ದಾಸನಾಳದ ವೀರಭದ್ರೇಶ್ವರ ಪ್ರಸನ್ನ ಎತ್ತು ದ್ವಿತೀಯ, ಬಸವೇಶ್ವರ ಪ್ರಸನ್ನ ಎತ್ತು ತೃತೀಯ ಹಾಗೂ ಮಲ್ಲಾಪೂರದ ಗೌಡಪ್ಪ ಪರಸಪ್ಪನವರ ಎತ್ತು ಚತುರ್ಥ ಬಹುಮಾನ ಪಡೆದುಕೊಂಡವು.

ಈ ಸಂದರ್ಭದಲ್ಲಿ ರಮೇಶ ಸಾವಳಗಿ, ಹಣಮಂತ ಹ್ಯಾಗಾಡಿ, ಹಣಮಂತ ಚೆಕ್ಕೇಗೌಡ, ಗೋಪಾಲ ಕಾಗವಾಡ, ಗುರುನಾಥ ರಾಮದುರ್ಗ, ಗುರು ಕೇರಿ, ಮಲ್ಲಪ್ಪ ರಾಮದುರ್ಗ ಮತ್ತಿತರು ಇದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group