ಮುನವಳ್ಳಿ : ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ, ಕಲಿಕಾ ಸಾಮಗ್ರಿ ವಿತರಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಸಿಆರ್ಪಿ ಮೀರಾ ಮುರನಾಳ, ಪ್ರಧಾನ ಗುರು ಪ್ರಕಾಶ ಶೀಲವಂತ, ಬಿ.ಎಚ್.ಖೊಂದುನಾಯ್ಕ, ಡಾ. ಎನ್.ಆರ್.ಚಲವಾದಿ, ಪಿ.ಎಸ್.ಕಮತಗಿ, ಸುಜಾತಾ ಹೊನ್ನಳ್ಳಿ, ವೈ.ಟಿ.ತಂಗೋಜಿ, ಭಾರತಿ ಹೋಟಿ, ಉಮಾದೇವಿ ಏಣಗಿಮಠ, ತಟವಟೆ, ಕಕಮರಿ, ಎಂ.ಎನ್.ಕುರಿ ಸೇರಿದಂತೆ ಇತರರು ಇದ್ದರು.
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

