ರಾಜ್ಯ ಮಟ್ಟದ ಛಾಯಾಗ್ರಹಕ ಪ್ರಶಸ್ತಿ ಪ್ರದಾನ

Must Read

ಸಿಂದಗಿ: ಬೆಂಗಳೂರು ಅರಮನೆ ಮೈದಾನ ದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಹಮ್ಮಿಕೊಂಡಿದ್ದ 8ನೇ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಿಂದಗಿಯ ಯಂಪುರೆ ಸ್ಟುಡಿಯೋ ಮಾಲೀಕ ಪಂಡಿತ ಯಂಪುರೆ, ಅನು ಸ್ಟುಡಿಯೋದ ಅಂಬರೀಷ್ ಅಲ್ದಿ, ಗೋಲಗೇರಿ ಗೊಲ್ಲಾಳೇಶ್ವರ ಸ್ಟುಡಿಯೋದ ಕಲ್ಯಾಣಿ ಯಂಕಂಚಿ, ಆಲಮೇಲದ ಅರವಿಂದ ಸ್ಟುಡಿಯೋದ ಅರವಿಂದ ಕುಲಕರ್ಣಿ ಇವರುಗಳಿಗೆ ರಾಜ್ಯ ಮಟ್ಟದ ಛಾಯಾಗ್ರಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಎಸ್ ಪರಮೇಶಿ, ಉಪಾದ್ಯಾಕ್ಷ ರವಿಕುಮಾರ, ಸದಸ್ಯ ಹಿರೇಮಠ, ಸಿಂದಗಿ ಸಂಘದ ಖಜಾಂಚಿ ಪುಟ್ಟು ಸಂಗಮ ಸೇರಿದಂತೆ ವಿವಿಧ ಜಿಲ್ಲೆಯ ಪದಾಧಿಕಾರಿಗಳು ಇದ್ದರು.

Latest News

ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ...

More Articles Like This

error: Content is protected !!
Join WhatsApp Group