ಬೀದರ: ಕೇಂದ್ರ ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನ‌ !

Must Read

ಬೀದರ – ಜಿಲ್ಲೆಯಲ್ಲಿ ಸತತ ಆರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ಹರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಬೀದರ ನಗರವೂ ಕೂಡ ಇದಕ್ಕೆ ಹೊರತಾಗಿಲ್ಲ.

ಕೇಂದ್ರ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ನೀರು ತುಂಬಿಕೊಂಡಿದ್ದು ಪ್ರಯಾಣಿಕರು ಪರದಾಡಿದರು. ಬಸ್ ನಿಲ್ದಾಣಕ್ಕೆ ಜಲ ದಿಗ್ಬಂಧನವುಂಟಾಗಿ ಪರ ಊರುಗಳಿಗೆ ಹೋಗಬೇಕಾದವರು ಬಸ್ ಹತ್ತಲು ಹತ ಸಾಹಸ ಪಟ್ಟರು.

ಬೀದರ್, ಔರಾದ್, ಭಾಲ್ಕಿ ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟದಿಂದಾಗಿ ಉಕ್ಕಿ ಹರಿಯುತ್ತಿರುವ ನದಿ, ಹಳ್ಳ- ಕೊಳ್ಳಗಳು, ರೈತರ ಜಮೀನುಗಳಿಗೆ ನುಗ್ಗಿದ ನೀರು ಅಕ್ಷರಶಃ ಜನರ ಬದುಕನ್ನು ನೀರು ಪಾಲು ಮಾಡಿಬಿಟ್ಟಿವೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group