ವಿಕ್ರಾಂತ ರೋಣ ಸಿನಿಮಾ ವೀಕ್ಷಿಸಿದ ಈರಣ್ಣ ಕಡಾಡಿ

Must Read

ನವದೆಹಲಿಯ ಚಾಣಕ್ಯಪುರಿಯ ಪಿವಿಆರ್‌ ಥಿಯೇಟರ್‌ನಲ್ಲಿ, ಕನ್ನಡದ “ವಿಕ್ರಾಂತ್ ರೋಣ” ಚಲನಚಿತ್ರದ ಪ್ರೀಮಿಯರ್ ಶೋ ಅನ್ನು ರಾಜ್ಯ ಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ವೀಕ್ಷಿಸಿದರು.

ಅವರ ಜೊತೆಗೆ ಅಭಿನಯ ಚಕ್ರವರ್ತಿ, ನಾಡಿನ ಹೆಮ್ಮೆಯ ನಟ ಕಿಚ್ಚ ಸುದೀಪ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಇದ್ದರು.

ನಮ್ಮ ಮಾತೃಭಾಷೆ ಕನ್ನಡದ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸುತ್ತೇನೆ ಎಂದು ಈರಣ್ಣ ಕಡಾಡಿ ಶುಭ ಹಾರೈಸಿದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group