spot_img
spot_img

ವರುಣನ ಆರ್ಭಟ; ಕುಸಿದ ಮನೆ

Must Read

- Advertisement -

ಸಿಂದಗಿ: ವರುಣನ ಆರ್ಭಟಕ್ಕೆ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದವರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದ ಭಾಗೀರಥಿ ಹಡಗಲಿ ಅವರ ಸೇರಿದ ಮನೆ ಎಂದು ತಿಳಿದು ಬಂದಿದ್ದು ಇನ್ನು ಬಿರುಗಾಳಿಗೆ ತಾಲೂಕಿನ ಅನೇಕ ಗ್ರಾಮದ ಅನೇಕ ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು ಮೇವಿನ ಬಣವೆಗಳು ನಾಶವಾಗಿವೆ. ಮನೆಯಲ್ಲಿರುವ ಟಿವಿ ಒಳಗೊಂಡಂತೆ ಇನ್ನಿತರ ವಸ್ತುಗಳು ಹಾನಿಗೊಳಗಾಗಿವೆ ಎಂದು ತಿಳಿದು ಬಂದಿದೆ.

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group