ಮೀಸಲಾತಿ ಗಾಗಿ ವೀರಶೈವ ಲಿಂಗಾಯತರ ಬೃಹತ್ ಪ್ರತಿಭಟನೆ

Must Read

ಬೀದರ – ವೀರಶೈವ ಲಿಂಗಾಯತ ಸಮುದಾಯ ಹಾಗೂ ಸಮಾಜದ ಉಪ ಪಂಗಡಗಳನ್ನು 2ಎ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಬೃಹತ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ನೂರಾರು ವೀರಶೈವ ಲಿಂಗಾಯತರು ಭಾಗಿಯಾಗಿ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಬೃಹತ್ ರ್ಯಾಲಿ ನಡೆಸಿದರು.

ಪ್ರತಿಭಟನಾ ರ್ಯಾಲಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ವೀರಶೈವ ಲಿಂಗಾಯತ ಸಮುದಾಯದವರು, ತಮಗೆ ನ್ಯಾಯ ಒದಗಿಸಲೇಬೇಕು ಎಂದು ಆಗ್ರಹಿಸಿ ಎಡಿಸಿಗೆ ಮನವಿ ಪತ್ರ ಸಲ್ಲಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...

More Articles Like This

error: Content is protected !!
Join WhatsApp Group