ಬಸ್ ಟಯರ್ ಬ್ಲಾಸ್ಟ್; ತಪ್ಪಿದ ಭಾರೀ ಅನಾಹುತ

Must Read

ಬೀದರ – ಬೀದರ್ ನಿಂದ ಜಂಬಗಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ KSRTC ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಭಾರೀ ಅನಾಹುತ ತಪ್ಪಿದ ಘಟನೆ ದದ್ದಾಪುರ್ ಕ್ರಾಸ್ ಹಾಗೂ ಚಾಂಬೋಳ ಸಮೀಪ ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ ಎಂದು ಹೇಳಬಹುದು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಬಡ ವಿದ್ಯಾರ್ಥಿಗಳ ಆಶ್ರಯದಾತ ರಾವ್ ಬಹದ್ದೂರ್ ಧರ್ಮಪ್ರವರ್ತ ಗುಬ್ಬಿ ತೋಟದಪ್ಪನವರು

ಬೆಂಗಳೂರಿಗೆ ಬೇರೆ ಊರಿನ ಪ್ರವಾಸಿಗರು ಬಂದು ಲಾಡ್ಜ್ ಗಾಗಿ ಬಾಡಿಗೆಯ ಚೌಕಾಸಿ ಮಾಡಿದರೆ ಅಲ್ಲಿಯ ಮಾಲೀಕರು ಇದೇನು ತೋಟದಪ್ಪ ಛತ್ರಾನ..?! ಎಂಬ ಕನ್ನಡ ನಾಣ್ಣುಡಿ ಕರ್ನಾಟಕದಲ್ಲಿ...

More Articles Like This

error: Content is protected !!
Join WhatsApp Group