ಕೆನಡಾ ಮೇಯರ್ ಗೆ  ಭಾರತದ ಸಂವಿಧಾನದ ಪ್ರತಿ

Must Read

ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ
ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್ ಕ್ಯಾಲಿನ್ಯೋರವರಿಗೆ ಭಾರತದ ಸಂವಿಧಾನದ ಕುರಿತು ತಿಳಿಸಿ ಭಾರತದ ಸಂವಿಧಾನದ ಪ್ರತಿ ನೀಡಿ ಗೌರವಿಸಿದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group