ಕೆನಡಾ ಮೇಯರ್ ಗೆ  ಭಾರತದ ಸಂವಿಧಾನದ ಪ್ರತಿ

Must Read

ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ
ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್ ಕ್ಯಾಲಿನ್ಯೋರವರಿಗೆ ಭಾರತದ ಸಂವಿಧಾನದ ಕುರಿತು ತಿಳಿಸಿ ಭಾರತದ ಸಂವಿಧಾನದ ಪ್ರತಿ ನೀಡಿ ಗೌರವಿಸಿದರು.

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group