ಆನಂದ ಭೋವಿಗೆ ಗಜಲ್ ಕಾವ್ಯ ಪ್ರಶಸ್ತಿ

Must Read

ಸವದತ್ತಿ: ತಾಲೂಕಿನ ಉಗರಗೋಳ ಗ್ರಾಮದ ಸಾಹಿತಿ ಆನಂದ ಭೋವಿ ಅವರು ದಲಿತ ಸಾಹಿತ್ಯ ಪರಿಷತ್ ನೀಡುವ ಗಜಲ್ ಕಾವ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಅಕ್ಟೋಬರ್ ೩೦ ರಂದು ಬೆಳ್ಳಿ ಹಬ್ಬದ ನಿಮಿತ್ಯ ನರಗುಂದ ತಾಲೂಕಿನ ಬೈರನಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ನಡೆಲಿರುವ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವದೆಂದು ಪರಿಷತ್ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ ತಿಳಿಸಿದ್ದಾರೆ.

ಆನಂದ ಅವರು ನರಗುಂದದ ಅಕ್ಷರ ದಾಸೋಹ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ದೀಪ ಆರುವ ಹೊತ್ತು ಸೇರಿ ಗಜಲ್ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group