Homeಸುದ್ದಿಗಳುರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅವರ ಕಾರ್ಯಾಲಯ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

RELATED ARTICLES

Most Popular

error: Content is protected !!
Join WhatsApp Group