Homeಸುದ್ದಿಗಳುಡಾ. ಭೇರ್ಯ ಅವರಿಗೆ ಸನ್ಮಾನ

ಡಾ. ಭೇರ್ಯ ಅವರಿಗೆ ಸನ್ಮಾನ

ಮೈಸೂರು – ಜಿಲ್ಲೆಯ ಕೃಷ್ಣರಾಜ ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಾಹಿತ್ಯ ಹಾಗೂ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ, ಪತ್ರಕರ್ತ ಹಾಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಡಾ. ಭೇರ್ಯ ರಾಮಕುಮಾರ ಅವರನ್ನು ಸನ್ಮಾನಿಸಲಾಯಿತು.

RELATED ARTICLES

Most Popular

error: Content is protected !!
Join WhatsApp Group