ಬರಹಗಾರರ ಬಳಗದಿಂದ ಸಿದ್ದೇಶ್ವರ ಶ್ರೀಗಳಿಗೆ ಶೃದ್ದಾಂಜಲಿ

Must Read

ಬೆಳಗಾವಿ – ಪೂಜ್ಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿರುವದು ಇಡೀ ಮಾನವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರವಚನದ ಮುಖಾಂತರ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಜನರಿಂದ ನಡೆದಾಡುವ ದೇವರೆಂದು ಕರೆಸಿಕೊಂಡ ಶ್ರೀಗಳು ಯಾವುದೇ ಪ್ರಶಸ್ತಿಗಳನ್ನು ನಯವಾಗಿ ತಿರಸ್ಕರಿಸಿದ್ದರು. ಅಂತಹ ಮಹಾತ್ಮರನ್ನು ಕಳೆದುಕೊಂಡ ಸಮಾಜ ಆಧ್ಯಾತ್ಮಿಕವಾಗಿ ಬಡವಾಗಿದೆ ಎಂದು ಬರಹಗಾರರ ಬಳಗದಿಂದ ಶೃದ್ಧಾಂಜಲಿ ಸಲ್ಲಿಸುತ್ತ ಸಾಹಿತಿ ಸ.ರಾ.ಸುಳ್ಳುಡೆ ನುಡಿದರು.

ಪೂಜ್ಯರನ್ನು ಕುರಿತು ಬಸವರಾಜ ಗಾರ್ಗಿ, ನ್ಯಾಯವಾದಿ ಸಾಣಿಕೊಪ್ಪ, ಸಿ.ಎಂ. ಬೂದಿಹಾಳ, ಎಂ.ವಾಯ್. ಮೆಣಶಿನಕಾಯಿ, ಹಸಿರುಕ್ರಾಂತಿ ಸಂಪಾದಕರಾದ ಸಂಪತಕುಮಾರ ಮುಚಳಂಬಿ ಮಾತನಾಡಿದರು.

ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಲಾಯಿತು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group