ಕರೋನಾ ಕವಿತೆಗಳು- ಕವನಗಳ ಆಹ್ವಾನ

Must Read

ಬೆಳಗಾವಿ -ಹೊಂಬೆಳಕು ಸಾಂಸ್ಕೃತಿಕ ಸಂಘ ರಾಮತೀರ್ಥ ನಗರ ಬೆಳಗಾವಿಯಿಂದ ಕೊರೋನಾ ಮಹಾಮಾರಿ ಕುರಿತಾದ ಜಿಲ್ಲಾ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಿದ್ದು, ಬೆಳಗಾವಿ ಜಿಲ್ಲೆಯ ಕವಿಗಳು ಕೊರೋನಾ ಕುರಿತಾದ ತಮ್ಮ ಎರಡು ಕವನಗಳನ್ನು ದಿನಾಂಕ: 30-10-2020 ರ ಒಳಗಾಗಿ ಬಸವರಾಜ ಗಾರ್ಗಿ, ಹೊಂಗನಸು, ಪ್ಲಾಟ್ ನಂ. 73, ರಾಣಿ ಚನ್ನಮ್ಮ ಹೌಸಿಂಗ್ ಸೊಸೈಟಿ, ಶ್ರೀನಗರ, ಬೆಳಗಾವಿ-16, ಈ ವಿಳಾಸಕ್ಕೆ ಕಳುಹಿಸುವಂತೆ ಅಧ್ಯಕ್ಷರಾದ ಸ.ರಾ. ಸುಳಕೂಡೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ ನಂ. 9844453343, 8453500025, ಇವರನ್ನು ಸಂಪರ್ಕಿಸಬಹುದು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group