ಹಡಪದ ನಿಗಮ ರಚನೆ; ಶಿವಾನಂದ ಹರ್ಷ

Must Read

ಸಿಂದಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 1ರಂದು ತಂಗಡಗಿ ಗ್ರಾಮಕ್ಕೆ ಆಗಮಿಸಿ ರಾಜ್ಯಮಟ್ಟದ ಹಡಪದ ಸಮಾಜದವರ ಜನಜಾಗೃತಿ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಶೀಘ್ರದಲ್ಲೇ ಹಡಪದ ಸಮಾಜಕ್ಕೆ ನಿಗಮ ತಪ್ಪದೇ ಮಾಡುವ ವಾಗ್ದಾನ ಮಾಡಿದ್ದರು.

ಮಾತಿಗೆ ಮುಖ್ಯಮಂತ್ರಿಗಳು ನಿಗಮ ರಚನೆ ಮಾಡಿ ಹಡಪದ ನಿಗಮ ಸ್ಥಾಪನೆ ಮಾಡಿದ್ದಕ್ಕೆ ಪಟ್ಟಣದ ಹಡಪದ ಅಪ್ಪಣ್ಣ ಸಹಕಾರಿ ಸಂಘದ ಅಧ್ಯಕ್ಷ ಶಿವಾನಂದ ಹಡಪದ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಡಪದ ಸಮಾಜವು ನಿಗಮದ ಪ್ರಯೋಜನವನ್ನು ಸಮರ್ಥವಾಗಿ ಬಳಸಿಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರ ನೀಡಿದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕ್ಷೇತ್ರದ ಶಾಸಕ ರಮೇಶ ಭೂಸನೂರ ಅವರಿಗೆ ಅಭಿನಂಧನೆ ತಿಳಿಸಿದ್ದಾರೆ.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group