ತಳವಾರ ನೌಕರ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ರಾಜು ನರಗೋದಿ ಆಯ್ಕೆ

Must Read

ಸಿಂದಗಿ: ಕರ್ನಾಟಕ ರಾಜ್ಯ ತಳವಾರ ನೌಕರರ ಮಹಾಸಭಾದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜು ನರಗೋದಿಯವರನ್ನು ಆಯ್ಕೆ ಮಾಡಲಾಗಿದೆ.

ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಸಿದ್ದರಾಮ ಜೇರಟಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ ತಳವಾರ ಮತ್ತು ರಾಜ್ಯ ಖಜಾಂಚಿ ಅಣ್ಣಾರಾಯ ತಳವಾರ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ತಳವಾರ ನೌಕರರ ರಾಜ್ಯಮಟ್ಟದ ಪದಾಧಿಕಾರಿಗಳ ಆಯ್ಕೆಯನ್ನು ಸಮಾಜದ ಹಿರಿಯರು ಮತ್ತು ವಿವಿಧ ಜಿಲ್ಲೆಯಿಂದ ಆಗಮಿಸಿದ ನೌಕರರ ಸಮ್ಮುಖದಲ್ಲಿ ಸರ್ವಾನುಮತದಿಂದ ಮಾಡಲಾಯಿತು. 

ಹಿರಿಯ ಅಧಿಕಾರಿ ರವಿ ಕೊಟಾರಗಸ್ತಿ ಅವರನ್ನು ರಾಜ್ಯಾಧ್ಯಕ್ಷರನ್ಯಾಗಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದು ರಮಗಾ, ರಾಜ್ಯ ಖಜಾಂಚಿಗಳಾಗಿ ಶಂಕರಗೌಡ ಪಾಟೀಲ ಮತ್ತು ರಾಜ್ಯ ಉಪಾಧ್ಯಕ್ಷರಾಗಿ ರಾಜು ನರಗೋದಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group