ನಿಧನ ವಾರ್ತೆ: ಶಂಕರ ಕಮತಿ (61)

Must Read

ಮೂಡಲಗಿ: ಪಟ್ಟಣದ ನಿವಾಸಿ ನಿವೃತ್ತ ಪ್ರಧಾನಗುರು, ಆದರ್ಶ ಶಿಕ್ಷಕ ವೃತ್ತಿ ಪರಿಪಾಲಕ ( ಸುಣಧೋಳಿಯ ಶಂಕರ ಗುರು, ಶರಣಪ್ಪ ಮನೆತನದ) ಶಂಕರ ಸಿದ್ರಾಯಪ್ಪಾ ಕಮತಿ (61) ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group