spot_img
spot_img

ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ

Must Read

- Advertisement -

ಮೂಡಲಗಿ: ಕುಂದರನಾಡಿನ ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.

ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಅನೇಕ ದಶಕಗಳಿಂದ ಮಠದ ಅಭಿವೃದ್ಧಿಗೆ ಶ್ರಮಿಸಿದ್ದು ಅವರ ಸೇವೆ ಅಮೋಘವಾದದ್ದು.

ಶ್ರೀಗಳ ಅಗಲಿಕೆ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ. ಪೂಜ್ಯರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆಂದು ಸಂಸದ ಈರಣ್ಣ ಕಡಾಡಿ ಸಂತಾಪ ಸೂಚಿಸಿದರು.

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group