ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

Must Read

ಮೂಡಲಗಿ: ಬುಧವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿನ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವವು, ಕಾಳಿಕಾ ಮಾತೆಗೆ ಅಭಿಷೇಕ, ವಿಶೇಷ ಪೂಜೆ, ಹೋಮ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ನಿಮಿತ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಸಮಾಜದ ನೂರಾರು ಮಹಿಳೆಯರು ತೊಟ್ಟಿಲು ಕಟ್ಟಿ ಶಂಕರಾಚಾರ್ಯರ ನಾಮಕರಣ ಮಾಡಿದ್ದು ವಿಶೇಷವಾಗಿತ್ತು. 

ಜಾತ್ರಾ ಮಹೋತ್ಸವದಲ್ಲಿ ವಿಶ್ವಕರ್ಮ ಸಮಾಜದ ಬಾಂಧವರು ಸೇರಿದಂತೆ ಪಟ್ಟಣದ ನೂರಾರು ಭಕ್ತಾದಿಗಳು ದೇವಿಯ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿದರು.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group