ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ

Must Read

ಮೂಡಲಗಿ : ಇದೇ ತಿಂಗಳ 28 ರಂದು ಬೆಂಗಳೂರಿನಲ್ಲಿ ಶ್ರೀ ಸಂತ ನಾಮದೇವ ಸಿಂಪಿ ಸಮಾಜ ಬೆಂಗಳೂರು, ಶ್ರೀ ಸಂತ ನಾಮದೇವ ಸಿಂಪಿ ಯುವ ಘಟಕ ಹಾಗೂ ಮಹಿಳಾ ಘಟಕ ಇವರ ವತಿಯಿಂದ ರಾಜ್ಯಮಟ್ಟದ ನಾಮದೇವ ಸಿಂಪಿ ಸಮಾಜದ ವಧು-ವರರ ಪರಿಚಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.

ಸಮ್ಮೇಳನದಲ್ಲಿ ಭಾಗವಹಿಸುವ ಆಸಕ್ತ ವಧು-ವರರು ಹಾಗೂ ಪಾಲಕರು ಹೆಚ್ಚಿನ ಮಾಹಿತಿಗಾಗಿ ಸಂತೋಷ ಪಿಸೆ 9945646976 ಅವರನ್ನು ಸಂಪರ್ಕಿಸಿ ಎಂದು ನಾಮದೇವ ಸಿಂಪಿ ಸಮಾಜ ಯುವ ಮುಖಂಡ ಮಂಜುನಾಥ ರೇಳೆಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group