ಅಶೋಕ ಮನಗೂಳಿ ಆಯ್ಕೆ; ಸಿಂದಗಿ ಜನತೆಗೆ ಧನ್ಯವಾದ

Must Read

ಸಿಂದಗಿ: ಕ್ಷೇತ್ರದ ನೂತನ ಶಾಸಕರಾಗಿ ಅಶೋಕ ಮನಗೂಳಿ ಅವರನ್ನು ಆಯ್ಕೆ ಮಾಡಿದ ಮತಕ್ಷೇತ್ರದ ಜನತೆಗೆ ಕಾಂಗ್ರೆಸ್ ಯುವ ಮುಖಂಡ ಸದ್ದಾಮ್ ಆಲಗೂರ ಧನ್ಯವಾದಗಳನ್ನು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತರೂ ನಿರಾಶೆ ಹೊಂದದೆ ಪಕ್ಷ ಸಂಘಟನೆ ಮಾಡಿ, ಜನ ಸಾಮಾನ್ಯರ ಜೊತೆ ಬೆರೆತು ಅವರ ಕಷ್ಟ-ಸುಖ ಗಳಲ್ಲಿ ಭಾಗಿಯಾಗಿ ತಾಲೂಕಿನ ಮತದಾರ ಪ್ರಭುಗಳ ಮನಸ್ಸನ್ನು ಗೆದ್ದಿದ್ದರು.

ಹೀಗಾಗಿ ಅವರನ್ನು ಪ್ರಚಂಡ ಬಹುಮತಗಳಿಂದ ಜನರು ಆಯ್ಕೆ ಮಾಡಿದ್ದಾರೆ. ಪಕ್ಷಾತೀತವಾಗಿ, ಜಾತ್ಯತೀತವಾಗಿ ಅವರನ್ನು ಬೆಂಬಲಿಸಿ ಆಯ್ಕೆ ಮಾಡಿದ್ದಕ್ಕೆ ಸಿಂದಗಿ ವಿಧಾನಸಭಾ ಕ್ಷೇತ್ರದ ಮತದಾರ ಪ್ರಭುಗಳಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಯುವ ಮುಖಂಡ ಸದ್ದಾಮ್ ಆಲಗೂರ ಹೇಳಿದ್ದಾರೆ.

Latest News

ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !

ಬೀದರ - ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆಮಹೇಶ್ ಎಂಬ ಯುವಕನ ಕುತ್ತಿಗೆಯ‌...

More Articles Like This

error: Content is protected !!
Join WhatsApp Group