ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ

Must Read

ಬೆಂಗಳೂರು ಕೋಣನಕುಂಟೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಶ್ರೀಮಠದ ಕಾರ್ಯದರ್ಶಿ ಪಿ.ಎನ್. ಫಣಿ ಕುಮಾರ್ ಅವರ ನೇತೃತ್ವದಲ್ಲಿ, ವಿಶ್ವ ಮಾಧ್ವ ಮಹಾ ಪರಿಷತ್ ಬೆಂಗಳೂರು ಘಟಕದ ಸಂಚಾಲಕರಾದ ಮುಕ್ಕುಂದಿ ಶ್ರೀಕಾಂತ ಆಚಾರ್ಯ ಅವರ ಉಪಸ್ಥಿತಿಯಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.      

ದೇಶದಲ್ಲಿ ಕಾಲ ಕಾಲಕ್ಕೆ ಮಳೆಯಾಗಿ ಸುಭಿಕ್ಷವಾಗಿ ಇರಲು ಮಹಾಭಾರತದ ವಿರಾಟ ಪರ್ವದ ಪ್ರವಚನ ಮಾಡುವುದು  ನಮ್ಮ ಪರಂಪರಾಗತವಾದ ನಂಬಿಕೆ . ಅಂತೆಯೇ ಶ್ರೀ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಂಡಿತ ಶ್ರೀಕಾಂತ ಆಚಾರ್ಯ ಅವರಿಂದ ವಿರಾಟ ಪರ್ವದ ಉಪನ್ಯಾಸ ಕಾರ್ಯಕ್ರಮ ನಡೆಯಿತು.

Latest News

ಕವಿಗೋಷ್ಠಿಗೆ ಆಹ್ವಾನ

ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು,...

More Articles Like This

error: Content is protected !!
Join WhatsApp Group