- Advertisement -
ಕೋಲಾರ ಜಿಲ್ಲೆಯ ಮಾಲೂರು ನಗರದ ಯುವ ಕಲಾವಿದ ಧನುಷ್ ಅವರು ಈಗಾಗಲೇ ತಿಳಿದಂತೆ ರಾಮಾಚಾರಿ 2.0 ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದು ಈಗ ಪ್ಯಾನ್ ಇಂಡಿಯಾ ಚಿತ್ರವಾದ ದಲಿತ ದೇವೋಭವ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಮಿಂಚಲಿದ್ದಾರೆ.
ಈಗಾಗಲೇ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ.
ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ ಗೌಡ ಅವರು ಕಥೆ ಜೊತೆಯಲ್ಲಿ ಬಂಡವಾಳ ಹೂಡುತ್ತಿದ್ದಾರೆ.
- Advertisement -
ಸಚ್ಚಿನ್ ಬಸ್ರೂರ ಅವರು ಸಂಗೀತ ನೀಡುತ್ತಿದ್ದಾರೆ ಎಂದು ಈ ಸಿನಿಮಾ ಆದಷ್ಟು ಬೇಗ ತೆರೆಗೆ ಬರಲಿದೆ ಎಂದು ನಿರ್ದೇಶಕ ನೀಲೇಶ್ ರವರು ಹೇಳಿದ್ದಾರೆ.