Sindagi: ಪ್ರಾಧ್ಯಾಪಕ ರಾಹುಲ್ ಕಾಂಬಳೆ ಅವರಿಗೆ ಕಾವ್ಯಶ್ರೀ ಪ್ರಶಸ್ತಿ

Must Read

ಸಿಂದಗಿ: ಪಟ್ಟಣದ ಸಿ.ಎಮ್. ಮನಗೂಳಿ ಕಲಾ ಮಹಾವಿದ್ಯಾಲಯದ ಕನ್ನಡ ವಿಷಯದ ಪ್ರಾಧ್ಯಾಪಕ ರಾಹುಲ್ ಕಾಂಬಳೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಿದ್ಮಾ ಫೌಂಡೇಶನ್ ಸಾಹಿತ್ಯ ಕ್ಷೇತ್ರಕ್ಕೆ ಕೊಡ ಮಾಡುವ 2023 ನೇ ಸಾಲಿನ ಕಾವ್ಯಶ್ರೀ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇತ್ತೀಚೆಗೆ ರಾಹುಲ್ ಕಾಂಬಳೆ ಅವರಿಗೆಕಾವ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸಿ ಎಮ್. ಮನಗೂಳಿ ಕಲಾ ಮಹಾವಿದ್ಯಾಲಯದ ಎಲ್ಲ ಪ್ರಾಧ್ಯಾಪಕ ಬಳಗ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group