Mudalgi: ಬೆಳಗಾವಿ ನಗರ ಯೋಜನಾ ಸದಸ್ಯರಾಗಿ ಹಿರೇಮಠ

Must Read

ಮೂಡಲಗಿ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ನಗರ ಯೋಜನಾಧಿಕಾರಿಯಾಗಿದ್ದ ಕಲ್ಲೋಳಿಯ ಬಸವರಾಜ ಹಿರೇಮಠ ಅವರನ್ನು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ (ಟಿಪಿಎಂ) ಹುದ್ದೆಗೆ ಸರ್ಕಾರವು ವರ್ಗಾವಣೆ ಮಾಡಿದೆ.

ಬುಧವಾರ ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. ನಾಯಿಕ ಅವರು ಬಸವರಾಜ ಹಿರೇಮಠ ಅವರಿಗೆ ನಗರ ಯೋಜನಾ ಸದಸ್ಯ (ಟಿಪಿಎಂ) ಎಂದು ಅಧಿಕಾರವನ್ನು ಅಧಿಕಾರವನ್ನು ಹಸ್ತಾಂತರಿಸಿದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group