- Advertisement -
ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘ ನಿ.,ಇದರ ಸನ್ ೨೦೨೨-೨೩ ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-೧೬ ರಂದು ಬೆಳಿಗ್ಗೆ ೧೦-೩೦ ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಹಕಾರಿಯ ಅಧ್ಯಕ್ಷರು,ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಸತೀಶ ಕಡಾಡಿ ಸೇರಿದಂತೆ ಸಹಕಾರಿಯ ನಿದೇಶಕರು, ಬೆಟಗೇರಿ ಹಾಗೂ ಘಟಪ್ರಭಾ ಶಾಖೆಯ ಸಲಹಾ ಸಮಿತಿ ಸದಸ್ಯರು ಉಪಸ್ಥಿರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಗ್ರಾಹಕರು,ಹಿತೈಷಿಗಳು ಭಾಗವಹಿಸಬೇಕೆಂದು ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.