ಬಸವಕಲ್ಯಾಣ ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ರೇಡ್

Must Read

ಬೀದರ: ಬಸವಕಲ್ಯಾಣ ತಹಶೀಲ್ದಾರ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ ನಡೆದಿದ್ದು ಹಣ ಪಡೆಯುವಾಗ ತಹಶೀಲ್ದಾರರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ

ಶಿವಾನಂದ ಬಿರಾದಾರ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಅಧಿಕಾರಿ. ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದ ನಾಡ ತಹಶೀಲ್ದಾರ ಬಿರಾದಾರ ಅವರು ಒಂದು ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ.

ಮುಚ್ಚಿಳಮ ಗ್ರಾಮದ ಸುಧೀರ್ ಎಂಬುವವರ ದೂರಿನ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಜಮೀನು ಪಹಣಿಗಾಗಿ ಅಧಿಕಾರಿಯು 1 ಲಕ್ಷಕ್ಕೆ ಬೇಡಿಕೆ‌ ಇಟ್ಟಿದ್ದರೆನ್ನಲಾಗಿದೆ.ಲೋಕಾಯುಕ್ತ ಡಿವೈಎಸ್‌ಪಿ ಎನ್. ಎಮ್ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group