ಮೂಡಲಗಿ: ಬೆಳಗಾವಿಯ ಗಾಂಧಿ ಭವನದಲ್ಲಿ ಅ.8 ರಂದು ಮುಂಜಾನೆ 11 ಕ್ಕೆ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ನೇತೃತ್ವದಲ್ಲಿ ಹಾಗೂ ಸಂಸದರು, ಸಚಿವರು, ಶಾಸಕರು, ರಾಜಕೀಯ ಮುತ್ಸದ್ಧಿಗಳು, ವಿವಿಧ ಪ್ರಮುಖರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವೇದಿಕೆಯಿಂದ ಜರುಗುವ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಮೂಡಲಗಿ ತಾಲೂಕಿನ ಕಲ್ಲೋಳಿಯ ಮಂಜುಳಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Previous article
Latest News
ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ
ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

