ಅಮೃತ ಕಳಸ ಕಾರ್ಯಕ್ರಮಕ್ಕೆ ಆಯ್ಕೆ

Must Read

ಕಲ್ಲೋಳಿ: ನವದೆಹಲಿಯಲ್ಲಿ  ನಡೆಯಲಿರುವ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಳಸ ರಾಷ್ಟ್ರ ಮಟ್ಟದ ಕಾರ್ಯಕ್ರಮಕ್ಕೆ ಕಲ್ಲೋಳಿ ಪಟ್ಟಣ ಪಂಚಾಯತ ವತಿಯಿಂದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ವಿದ್ಯಾರ್ಥಿ ಕುಮಾರ ಪುಂಡಲಿಕ ವಾಲಿಕಾರ ನಿಯೋಜನೆಗೊಂಡು ಪ್ರತ್ಯೇಕ ರೈಲ್ವೆ ಮೂಲಕ ಇಂದು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾನೆ.

ಸಂಸ್ಥೆಯ ಅಧ್ಯಕ್ಷರಾದ ಬಸಗೌಡ ಪಾಟೀಲ, ಪ್ರಾಚಾರ್ಯರಾದ ಡಾ. ಸುರೇಶ ಹನಗಂಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶಂಕರ ನಿಂಗನೂರ ಹಾಗೂ ಉಪನ್ಯಾಸಕರು, ಕಛೇರಿ ಸಿಬ್ಬಂದಿಗಳು ಶುಭ ಕೋರಿ ವಿದ್ಯಾರ್ಥಿಯನ್ನು ಬೀಳ್ಕೊಟ್ಟರು.

Latest News

ಡಾ. ಕೋರೆ ಅವರಿಗೆ ಪದ್ಮಶ್ರೀ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಬೆಳಗಾವಿ - ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಬೆಳಗಾವಿಯವರೇ ಆದ ಡಾ.ಪ್ರಭಾಕರ ಕೋರೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಅಭಿನಂದನೀಯವಾದುದು...

More Articles Like This

error: Content is protected !!
Join WhatsApp Group