ರೇಲ್ವೇ ಬೋರ್ಡ್ ಚೇರಮನ್ ರಿಗೆ ಕಡಾಡಿ ಮನವಿ

Must Read

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರನ್ನು ಸೋಮವಾರ ಅ-30 ರಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿ- ಪಂಡರಪೂರ, ಬೆಳಗಾವಿ-ಮುಂಬೈ, ಬೆಳಗಾವಿಯಿಂದ ಜಾರ್ಖಂಡನ ಶಿಖರಾಜಿ ನಿಲ್ದಾಣದವರೆಗೆ ಹೊಸ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಹಂಪಿ ಏಕ್ಸಪ್ರೆಸ್ ರೈಲನ್ನು ವ್ಹಾಯಾ ಧರ್ಮಾವರಂನಿಂದ ಪ್ರಶಾಂತಿ ನಿಲಯಂ (ಪುಟಪುರ್ತಿ) ನಿಲ್ದಾಣದವರೆಗೆ ವಿಸ್ತರಿಸಲು ವಿನಂತಿಸಿದರು.

ರೈಲ್ವೆ ಬೋರ್ಡ ಚೇರಮನ್ ಜಯಾವರ್ಮ ಸಿನ್ಹಾ ಅವರು ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group