ಸಿ.ಎಂ. ಬೂದಿಹಾಳ ಅವರಿಗೆ ಸೇವಾರತ್ನ ಪ್ರಶಸ್ತಿ

Must Read

ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ  ಸಿ.ಎಂ. ಬೂದಿಹಾಳ ಅವರು ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದಿಂದ ಕೊಡಮಾಡುವ ‘ಸೇವಾರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಾಗತಿಕ ಲಿಂಗಾಯತ ಮಹಾಸಭಾದ ಮಹಾನಗರದ ಪ್ರಧಾನ ಕಾರ್ಯದರ್ಶಿ ಆಗಿರುವ ಶ್ರೀಯುತರಿಗೆ ದಿನಾಂಕ 8- 12 – 2023ರಂದು ಜರುಗುವ ಪೂಜ್ಯ ಶ್ರೀ ಡಾ. ಶಿವಬಸವ ಮಹಾಸ್ವಾಮಿಗಳವರ 134 ನೆಯ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಪೂಜ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group