ಸಿ.ಎಂ. ಬೂದಿಹಾಳ ಅವರಿಗೆ ಸೇವಾರತ್ನ ಪ್ರಶಸ್ತಿ

Must Read

ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ  ಸಿ.ಎಂ. ಬೂದಿಹಾಳ ಅವರು ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದಿಂದ ಕೊಡಮಾಡುವ ‘ಸೇವಾರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಾಗತಿಕ ಲಿಂಗಾಯತ ಮಹಾಸಭಾದ ಮಹಾನಗರದ ಪ್ರಧಾನ ಕಾರ್ಯದರ್ಶಿ ಆಗಿರುವ ಶ್ರೀಯುತರಿಗೆ ದಿನಾಂಕ 8- 12 – 2023ರಂದು ಜರುಗುವ ಪೂಜ್ಯ ಶ್ರೀ ಡಾ. ಶಿವಬಸವ ಮಹಾಸ್ವಾಮಿಗಳವರ 134 ನೆಯ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಪೂಜ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group