spot_img
spot_img

ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಗಣ ರಾಜ್ಯೋತ್ಸವದ ಶುಭಾಶಯ

Must Read

spot_img
- Advertisement -

ಗೋಕಾಕ: ನಾಡಿನ ಜನತೆಗೆ ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿಯವರು ೭೫ ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ.

ನಮ್ಮ ದೇಶದ ಸಾರ್ವಭೌಮತ್ವಕ್ಕಾಗಿ ಜಗತ್ತಿನ ಅತಿ ದೊಡ್ಡದಾದ ಸಂವಿಧಾನವನ್ನು ರಚಿಸಿ ಪ್ರಜಾಪ್ರಭುತ್ವ ದೇಶವನ್ನಾಗಿಸಲು ಹಗಲಿರುಳು ಹೋರಾಟ ನಡೆಸಿರುವ ಎಲ್ಲ ಮಹನೀಯರನ್ನು ಸ್ಮರಿಸುವ ಅವಕಾಶವು ಒದಗಿ ಬಂದಿದೆ. ಇವರು ಹಾಕಿಕೊಟ್ಟ ದೇಶ ಪ್ರೇಮದ ದಾರಿಯಲ್ಲಿ ನಾವೆಲ್ಲರೂ ಒಂದಾಗಿ ಸಾಗೋಣ. ದೇಶ ಪ್ರೇಮಿಗಳ ತ್ಯಾಗ, ಬಲಿದಾನವನ್ನು ಸ್ಮರಿಸೋಣ. ಸಂವಿಧಾನ ಪಿತಾಮಹ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ದೇಶದ ಐಕ್ಯತೆಗಾಗಿ ಶ್ರಮಿಸೋಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.

- Advertisement -
- Advertisement -

Latest News

ಕವನ : ಏನೆಂದು ಹೇಳಲಿ…

ಏನೆಂದು ಹೇಳಲಿ.... ಬಹಳಷ್ಟು ಸಲ ಎದುರಾದವರೆಲ್ಲ ಕೇಳುತ್ತಾರೆ ಯಾಕೆ ಬರೆಯುತ್ತಿಲ್ಲ ಈಗೀಗ ಅವರ ಪ್ರಶ್ನೆಗಳಿಗೆಲ್ಲ ಉತರಿಸಲು ಉತ್ತರಗಳಿಲ್ಲ ನನ್ನಲ್ಲಿ ಬರೆಯಲು ಭಾವನೆಗಳು ತುಂಬಿ ಬರಬೇಕು ಖಾಲಿ ಹಾಳೆಯ ಜೊತೆಗೆ ಪೆನ್ನು...
- Advertisement -

More Articles Like This

- Advertisement -
close
error: Content is protected !!
Join WhatsApp Group