spot_img
spot_img

ಚಾಮುಂಡಿ ಬೆಟ್ಟದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯ ಉದ್ಘಾಟನೆ

Must Read

- Advertisement -

ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿ ಜ.25 ರಂದು ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪ ಸ್ವಾಮಿ ದೇವಾಲಯದ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಜಿ.ಟಿ.ದೇವೇಗೌಡರು ನೆರವೇರಿಸಿದರು.

ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ ದೀಕ್ಷಿತ್ ಅವರು ಜ್ಯೋತಿ ಬೆಳಗಿಸಿದರು. ಶ್ರೀಮತಿ ಲಲಿತ ಜಿ.ಟಿ.ದೇವೇಗೌಡರು ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಒದಗಿಸಿದರು. 

ಈ ಸಂದರ್ಭ  ಚಾಮುಂಡೇಶ್ವರಿ ದೇವಸ್ಥಾನದ ಸಂಘದ ಅಧ್ಯಕ್ಷ ಶ್ರೀಧರ ದೀಕ್ಷಿತ್, ನಾಯಕರ ಸಂಘದ ಅಧ್ಯಕ್ಷ ಆರ್.ಶಂಭುಲಿಂಗ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪದಾಧಿಕಾರಿ ಸುಬ್ರಹ್ಮಣ್ಯ ಸಿ., ವೆಂಕಟೇಶ್ ಸಿ. ಟಿ.ಟಿ.ಮಂಜುನಾಯಕ, ನಾಗೇಂದ್ರ, ಸ್ವಾಮಿ, ಆನಂದ್, ಜಯರಾಮ್,ಪಿ., ಶಂಕರ್ ಎಸ್., ಸಿದ್ದರಾಜು ಎಂ., ಪ್ರಕಾಶ್, ಸ್ವಾಮಿ ಹಾಗೂ ಚಾಮುಂಡಿ ಬೆಟ್ಟದ ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group