ನಿಜಗುಣಯ್ಯ ಅವರಿಗೆ ವಿಶ್ವ ವಿಜ್ಞಾನ ಶ್ರೀ ಪ್ರಶಸ್ತಿ

Must Read

ಕಸ್ತೂರಿ ಸಿರಿಗನ್ನಡ ವೇದಿಕೆ (ರಿ)ಬೆಳಗಾವಿ ವತಿಯಿಂದ ನೀಡುವ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪುರಸ್ಕಾರ ಪ್ರದಾನ ಸುಸಂದರ್ಭದಲ್ಲಿ ರಾಷ್ಟ್ರಮಟ್ಟದ  ವಿಶ್ವ ಜ್ಞಾನಶ್ರೀ ಪುರಸ್ಕಾರ ಪ್ರಶಸ್ತಿಯನ್ನು ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ  ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಎಚ್ ಎಸ್ ನಿಜಗುಣಯ್ಯ ಅವರಿಗೆ ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾ ತುಮಕೂರು ಜಿಲ್ಲೆ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಇವರು ಮೂಲ ಹುಲ್ಲೇಕೆರೆ ಗ್ರಾಮದ ದಂಡಿನಶಿವರ ಹೋಬಳಿ ತುರುವೇಕೆರೆ ತಾಲ್ಲೂಕು ತುಮಕೂರು ಜಿಲ್ಲೆಯವರು.  ಇವರು ನೀಡಿರುವ ಶಾಲಾ ಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸೇವೆಯನ್ನು ಗುರುತಿಸಿ  ವಿಶ್ವ ಜ್ಞಾನಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇದಕ್ಕಾಗಿ ಅವರಿಗೆ ಅವರ  ಸಮಸ್ತ ಸ್ನೇಹ ಬಳಗ, ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group