ಭೋಜರಾಜ ಟಿ.ಎಸ್ ಅವರಿಗೆ ಡಾಕ್ಟರೇಟ್

Must Read

ಬೆಳಗಾವಿ: ಕೊಪ್ಪಳ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಉಪನ್ಯಾಸಕರಾದ ಭೋಜರಾಜ ಟಿ. ಎಸ್. , ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಡಾ. ಶೋಭಾ ನಾಯಕ ಅವರ ಮಾರ್ಗದರ್ಶನದಲ್ಲಿ ‘ಯಶೋಧರ ಚರಿತೆಯ ಕೇಂದ್ರಿತ ಆಧುನಿಕ ಮೀಮಾಂಸೆ’ (ಮನಃಶಾಸ್ತ್ರೀಯ ವಿಮರ್ಶೆಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದಕ್ಕಾಗಿ ಭೋಜರಾಜ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿದೆ.

ಇವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಂದಿಗುಡಿ ಗ್ರಾಮದ ವಾಸಿಯಾಗಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group