spot_img
spot_img

ಭೋಜರಾಜ ಟಿ.ಎಸ್ ಅವರಿಗೆ ಡಾಕ್ಟರೇಟ್

Must Read

spot_img
- Advertisement -

ಬೆಳಗಾವಿ: ಕೊಪ್ಪಳ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಉಪನ್ಯಾಸಕರಾದ ಭೋಜರಾಜ ಟಿ. ಎಸ್. , ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಡಾ. ಶೋಭಾ ನಾಯಕ ಅವರ ಮಾರ್ಗದರ್ಶನದಲ್ಲಿ ‘ಯಶೋಧರ ಚರಿತೆಯ ಕೇಂದ್ರಿತ ಆಧುನಿಕ ಮೀಮಾಂಸೆ’ (ಮನಃಶಾಸ್ತ್ರೀಯ ವಿಮರ್ಶೆಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದಕ್ಕಾಗಿ ಭೋಜರಾಜ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿದೆ.

ಇವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಂದಿಗುಡಿ ಗ್ರಾಮದ ವಾಸಿಯಾಗಿದ್ದಾರೆ.

- Advertisement -
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group