ಡಾ. ಕೃಷ್ಣ ಕೊಲಾರ ಕುಲಕರ್ಣಿಯವರಿಗೆ ಸತ್ಕಾರ

Must Read

ಬಾಗಲಕೋಟೆ :  ವಿಜಯಪುರದ ಹಿರಿಯ ಸಾಹಿತಿ ಡಾ. ಕೃಷ್ಣ ಕೋಲ್ಹಾರ ಕುಲಕರ್ಣಿ ಅಭಿನಂದನಾ ಗ್ರಂಥ *ಕೃಷ್ಣ ಅಧ್ಯಯನ” ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ ವಿಜಯಪುರ ಹಾಗೂ ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಅವರು ಕುಲಕರ್ಣಿ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.

ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ, ಪ್ರಸ್ತುತ ರಾಜ್ಯ ಸರ್ಕಾರದ ಸಚಿವರುಗಳಾದ  ಹೆಚ್. ಕೆ. ಪಾಟೀಲ್, ಎಮ್. ಬಿ. ಪಾಟೀಲ್ ಅವರು ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group