spot_img
spot_img

ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ಕೃತಿಹಳ ಆಹ್ವಾನ

Must Read

- Advertisement -

ಸಿಂದಗಿ: ಸಿಂದಗಿಯ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ 2023ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ ಕಥೆ, ಕವನ, ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳಿಸಬಹುದು. 2023ರಲ್ಲಿ ಪ್ರಕಟಗೊಂಡ ಕೃತಿಯ ನಾಲ್ಕು ಪ್ರತಿಗಳನ್ನು ರಜಿಸ್ಟರ್ಡ ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸಬೇಕು. ಈ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಕೃತಿಗಳನ್ನು ಮಾರ್ಚ 31ರೊಳಗಾಗಿ ತಲುಪುವಂತೆ ಹ.ಮ. ಪೂಜಾರ, ನಿವೃತ್ತ ಶಿಕ್ಷಕರು, ಶ್ರೀ ಸಂಗಮೇಶ್ವರ ಕಾಲನಿ, ಸಿಂದಗಿ-586 128, ಜಿಲ್ಲಾ ವಿಜಯಪುರ ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ಐದು ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹ.ಮ. ಪೂಜಾರ ಮೊಬೈಲ್ ನಂ.:9448644228ಗೆ ಸಂಪರ್ಕಿಸಬೇಕು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಟಣೆ ತಿಳಿಸಿದೆ.

- Advertisement -
- Advertisement -

Latest News

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕ ಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳು ಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ...
- Advertisement -

More Articles Like This

- Advertisement -
close
error: Content is protected !!
Join WhatsApp Group