spot_img
spot_img

ಕಾಡು ಹಂದಿ ದಾಳಿ ; ಮಹಿಳೆಯ ಸಾವು

Must Read

- Advertisement -

ಬೀದರ – ಜೋಳ ಕಟಾವಿಗೆ ಹೊಲಕ್ಕೆ ತೆರಳಿದ ವೇಳೆ ಮಹಿಳೆಯೊಬ್ಬರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು ಅವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬೀದರ್ ತಾಲೂಕಿನ ಹೊಕ್ರಾಣ (ಕೆ) ಗ್ರಾಮದಲ್ಲಿ ನಡೆದಿದೆ.

ಮೃತಳ ಮನೆಗೆ  ಭೇಟಿ  ಸಚಿವ ಈಶ್ವರ ಖಂಡ್ರೆ ಭೇಟಿ ನೀಡಲಿದ್ದು ಸಾಂತ್ವನ ಹೇಳಲಿದ್ದಾರೆ.

ಕವಿತಾ ರವಿಕುಮಾರ ಎಂಬ (45) ಮೃತ ದುರ್ದೈವಿ. ಅಹಮ್ಮದ್ ಅಲಿ ಖಾಜಾ ಸಾಬ್ ಎಂಬುವವರ ಜಮೀನಿಗೆ ನಾಲ್ವರು ಮಹಿಳೆಯರೊಂದಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಕಾಡು ಹಂದಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಸುಯೇಜ್ ಕಾಲುವೆ ಕುರಿತ ವಿಷಯ ಮಂಡನೆಯಲ್ಲಿ ತೇಜಸ್ವಿನಿ ದ್ವಿತೀಯ ಸ್ಥಾನ

ಇತ್ತೀಚೆಗೆ ಹರಿಯಾಣಾದಲ್ಲಿ ಸುಯೇಜ ಕಾಲುವೆ ಸಂಪರ್ಕ ಕಲ್ಪಿಸುವ ದೇಶಗಳಲ್ಲಿ ರಸ್ತೆ ಮೂಲಕ ವ್ಯಾಪಾರ ವಹಿವಾಟು ನಡೆಸಿದರೆ ಆಗುವ ಅನುಕೂಲ ಹಾಗೂ ಅನಾನುಕೂಲ ವಿಷಯ ಕುರಿತು ವಿಷಯ...
- Advertisement -

More Articles Like This

- Advertisement -
close
error: Content is protected !!
Join WhatsApp Group