ಬಸವ ಜಯಂತಿ ವಿಶೇಷ ಪ್ರಾಥ೯ನೆ

Must Read

ಬೆಳಗಾವಿ – ಲಿಂಗಾಯತ ಸಂಘಟನೆ ಡಾ ಫ ಗು ಹಳಕಟ್ಟಿ ಭವನ ಮಹಾತೇಂಶ ನಗರದ ಬೆಳಗಾವಿಯಲ್ಲಿ ದಿನಾಂಕ 10.05.2024ರಂದು ಮುಂಜಾನೆ ಬಸವ ಜಯಂತಿಯ ನಿಮಿತ್ತ  ವಿಶೇಷ ಪ್ರಾಥ೯ನೆ ಪೊಜೆ ಸಲ್ಲಿಸಲಾಯಿತು

ಪ್ರಾರಂಭದಲ್ಲಿ ಬಿ ಜಿ ಜವನಿ ಅವರು ವಚನ ಪ್ರಾಥ೯ನೆ ನಡೆಸಿಕೊಟ್ಟರು. ಆನಂದ ಕಕಿ೯ಶಂಕರ, ಗುಡಸ ಸದಾಶಿವ ದೇವರಮನಿ, ಸುವಣಾ೯ಗುಡಸ ಚವಲಗಿ ಶರಣೆ, ಸುನಿಲ ಸಾಣಿಕೂಪ್ಪ, ಅಕ್ಕಮಹಾದೇವಿ ಅರಳಿ, ಸುರೇಶ ನರಗುಂದ ವಚನಗಳನ್ನು ಹೇಳಿದರು

ದೇವರಮನಿ ಸಾಣಿಕೊಪ್ಪ ಶಂಕರ ಗುಡಸ ಮಾತನಾಡಿದರು ಅಧ್ಯಕ್ಷತೆಯನ್ಧು ಈರಣ್ಣಾ ದೇಯಣ್ಣವರ ವಹಿಸಿದ್ದರು ಸಂಗಮೇಶ ಅರಳಿ ನಿರೂಪಿಸಿದರು ಸುರೇಶ ನರಗುಂದ ವಂದಿಸಿದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group