ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಚೌಧರಿ

Must Read

ಸಿಂದಗಿ; ಅಂಜಲಿ ಅಂಬಿಗೇರ ಅವರ ಹತ್ಯೆಯಾಗಿ ಎರಡು ದಿನಗಳಾದರೂ ಹಂತಕನನ್ನು ಬಂಧಿಸಲು ವಿಫಲರಾಗಿರುವದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿ ಹೋಗಿರುವದು ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಗೌತಮ ಚೌಧರಿ ಹೇಳಿದರು

ಪತ್ರಿಕಾ ಹೇಳಿಕೆ ನೀಡಿರುವ ಅವರು, ಪದೆ ಪದೆ ಇಂತಹ ಪ್ರಕರಣಗಳು ದಾಖಲಾಗುತ್ತಿದ್ದು ರಾಜ್ಯ ಸರಕಾರ ಕಠಿಣವಾದ ಕ್ರಮ ತೆಗೆದುಕೊಳ್ಳದೆ ಇರುವದು ಖಂಡನೀಯ. ಅಂಜಲಿ ಅಂಬಿಗೇರ ಅವರ ಕುಟುಂಬದ ಆಸರೆಯಾಗಿದ್ದರು ಅವರ ಹತ್ಯೆಯಿಂದ ಅವರ ಕುಟುಂಬ ಬೀದಿಪಾಲಾಗಿದ್ದು ಈ ಕೂಡಲೇ ರಾಜ್ಯ ಸರಕಾರ ಅವರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನೊದಗಿಸಿ ಹಂತಕನನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ಅವರು ಆಗ್ರಹಿಸಿದರು.

Latest News

ಶಿಡ್ಲಘಟ್ಟ ಪ್ರಕರಣ : ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ – ಸಲೀಂ ಅಹ್ಮದ

ಬೀದರ - ಮಹಿಳೆಯರ ಮೇಲೆ ಯಾರೇ ಅನ್ಯಾಯ ಮಾಡಿದರೂ, ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಿಡ್ಲಘಟ್ಟ ಪ್ರಕರಣದಲ್ಲಿ ಈಗಾಗಲೇ ಎಫ್ಆಯ್ಆರ್ ಆಗಿದೆ ಎಷ್ಟೇ ದೊಡ್ಡ...

More Articles Like This

error: Content is protected !!
Join WhatsApp Group