ರಾಜ್ಯ ಮಟ್ಟದ ಬ್ರಹ್ಮೋಪದೇಶ

Must Read

ಮೈಸೂರು -ನಗರದ ಕೆಆರ್‍ಎಸ್ ಮುಖ್ಯರಸ್ತೆಯಲ್ಲಿರುವ ಸಾದನಹಳ್ಳಿ ಗ್ರಾಮದಲ್ಲಿರುವ ಸಪ್ತರ್ಷಿ ಗುರುಕುಲ ಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀ ಶ್ರೀ ಶ್ರೀ ಅಭಿನವ ಶ್ರೀರಂಗ ರಾಮಾನುಜಾಚಾರ್ಯ ತ್ರಿದಂಡಿ ಜೀಯರ್‍ರವರ ರಾಜ್ಯಮಟ್ಟದ ಉಪನಯನ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪರಶುರಾಮಪುರ ಭೂವೈಕುಂಠ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಭಾಗವಹಿಸಿ ಅವರು ರಾಜ್ಯಮಟ್ಟದ ಸಾಮೂಹಿಕ ಉಪನಯನದ ಎಲ್ಲಾ ವಟುಗಳಿಗೆ ಶುಭ ಹಾರೈಸಿದರು.

ಪ್ರಧಾನ ಅರ್ಚಕರಾದ ರಾಮು, ಅಶೋಕ್, ಮಧುಸೂಧನ್, ರಾಜಗೋಪಾಲ್ ಅವರು ಇದ್ದರು.

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group