spot_img
spot_img

ಅಂಧ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Must Read

spot_img
ಬಾಗಲಕೋಟೆ  –  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಂಧ ವಿದ್ಯಾರ್ಥಿಯಾಗಿರುವ ಬಾದಾಮಿ ತಾಲೂಕಿನ ಮತ್ತಿಕಟ್ಟಿ ಗ್ರಾಮದ ಶ್ರೀಕೃಷ್ಣ ಶಿವಾನಂದ ಬನ್ನಿದಿನ್ನಿ, ಶೇ. 91 ಅಂಕಗಳನ್ನು ಪಡೆದು ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಹಾಗೂ ಕೆಂಗುಲಾಬಿ ಹಾಗೂ ಇಂಗಳೆ ಮಾರ್ಗ ಚಲನಚಿತ್ರ ನಿರ್ಮಾಪಕರಾದ ಬಾಗಲಕೋಟೆಯ ಘನಶ್ಯಾಂ ಭಾಂಡಗೆಯವರು ಮತ್ತಿಕಟ್ಟಿ ಗ್ರಾಮದ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಯ ತಂದೆ ತಾಯಿ ಹಾಗು ಕುಟುಂಬಸ್ಥರು ಉಪಸ್ಥಿತರಿದ್ದರು.
- Advertisement -
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group