ನ್ಯಾಯವಾದಿ ಅಶೋಕ ಗಾಯಕವಾಡ ಸನ್ಮಾನ

Must Read

ಸಿಂದಗಿ: ಅಖಿಲ ಭಾರತೀಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಟ್ರಸ್ಟ್ (ನಾಸಿಕ) ನ ಉಪಾಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆ ಆದ ಸಿಂದಗಿ ಪಟ್ಟಣದ ಹಿರಿಯ ನ್ಯಾಯವಾದಿಗಳಾದ ಅಶೋಕ ಗಾಯಕವಾಡ ಅವರನ್ನು ಖ್ವಾಜಾ ಸ್ಯೆಪನ ಮುಲ್ಕ ಟ್ರಸ್ಟ್ ವತಿಯಿಂದ ಸನ್ಮಾನ ಮಾಡಲಾಯಿತು

ಈ ವೇಳೆಯಲ್ಲಿ ದರ್ಗಾದ ಟ್ರಸ್ಟ್ ಅಧ್ಯಕ್ಷರಾದ ಮಹದೇವಪ್ಪ ಗಾಯಕವಾಡ ಹಾಗೂ ಶ್ರೀ ಸೋಮವಂಶ ಆರ್ಯ ಕ್ಷತ್ರಿಯ ಸೌಹಾರ್ದ ಸಹಕಾರಿ ನಿಯಮಿತ ಸಿಂದಗಿ ಅಧ್ಯಕ್ಷರಾದ ಅಂಬಾಜಿ ಗಾಯಕವಾಡ, ನಾರಾಯಣ ಅಲೋಣಿ. ಅಂಬರೀಶ್ ಚೌಗಲೇ, ಶಾಂತು ರಾಣಗೋಳ, ಖಾದರ್ ಭಾವು ವಾಲಿಕಾರ, ರವಿಕುಮಾರ ಗಾಯಕವಾಡ, ಮಹೇಶ್ ಸುಲ್ಫಿ, ಸುರೇಶ್ ಕೋರಹಳ್ಳಿ, ಆರ್ ವಿ ಕದಂಬ, ಅವಿನಾಶ ಗಾಯಕವಾಡ, ಅನಿಲ್ ಗುಮಟೆ, ರಾಜು ಗೌಳಿ, ಅಂಬಾಜಿ ಘವಾಳ್ಕರ, ಸಿಂದಗಿಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಬಾಂಧವರು ಹಾಗೂ ಇತರೆ ಸಮಾಜ ಬಾಂಧವರು ಉಪಸ್ಥಿತರಿದ್ದರು

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group