spot_img
spot_img

ಬರ ಪರಿಹಾರ ನೀಡಲು ಆಗ್ರಹಿಸಿ ತಹಶೀಲ್ದಾರರಿಗೆ ಮನವಿ

Must Read

spot_img
- Advertisement -

ಮೂಡಲಗಿ: ಬರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮೂಡಲಗಿ ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಅವರಿಗೆ ತಾಲೂಕಿನ ಅವರಾದಿ ಗ್ರಾಮಸ್ಥರು ಶನಿವಾರ ಮನವಿ ಸಲ್ಲಿಸಿದರು.

ಅವರಾದಿ ಗ್ರಾಮದ ವ್ಯಾಪ್ತಿಯಲ್ಲಿ ಸುಮರು 3000 ಎಕರೆ ಜಮಿನು ಇದ್ದು, ಇಲ್ಲಿಯ ರೈತರಿಗೆ ಶೇ. 1 ಸಹ ರೈತರಿಗೆ ಬರ ಪರಿಹಾರದ ಹಣ ತಲುಪಿಲ್ಲ, ತಾಲೂಕಿನಲ್ಲಿ ಮಳೆಯಾಗದೇ ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ಬಂದಿದ್ದು. ಕಾರಣ ಕೂಡಲೇ ಅವರಾದಿ ರೈತರಿಗೆ ಬರ ಪರಿಹಾರದ ಹಣ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಶೈಲ ಪೂಜೇರಿ, ಗಂಗಾಧರ ಹಿರೇಮಠ, ಸಿದ್ದಯ್ಯಾ ಮಠಪತಿ, ಸೈದುಸಾಬ ಬಾಗವಾನ, ಶಿವಪ್ಪ ಪೂಜೇರಿ, ಬಸಪ್ಪ ಹುನ್ನೂರ, ಚನಬಸು ಕುಳೋಳಿ ಮತ್ತಿತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -

More Articles Like This

- Advertisement -
close
error: Content is protected !!
Join WhatsApp Group