ಬೀದರನಲ್ಲಿ  ಸಿಡಿಲು ಬಡಿದು 31 ಕುರಿಗಳು ಮಾರಣಹೋಮ

Must Read

ಬೀದರ – ಭಾರೀ ಮಳೆ ಗಾಳಿಯ ಜೊತೆಗೆ ಸಿಡಿಲು ಬಡಿದು ಒಂದೇ ಕಡೆ ಇದ್ದ ಬರೋಬ್ಬರಿ 31 ಕುರಿಗಳು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಟಿಗ್ಯಾಳ ಗ್ರಾಮದಲ್ಲಿ ನಡೆದಿದೆ.

ಸಂತೋಷ ಕಾಶಿನಾಥ್ ಎಂಬುವವರಿಗೆ ಸೇರಿದ ಕುರಿಗಳು. ಜಮೀನಿನಲ್ಲಿ ಒಂದೇ ಕಡೆ ಕುರಿಗಳನ್ನು ತಂಗಿಸಿದ್ದ ವೇಳೆ ಘಟನೆ ನಡೆದಿದೆ. ಸುಮಾರು 5 ರಿಂದ 6 ಲಕ್ಷ ಮೌಲ್ಯದ ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಕುರಿಗಳನ್ನು ಕಳೆದುಕೊಂಡು ರೈತ ಸಂತೋಷ ಕಾಶಿನಾಥ್ ಕಂಗಾಲಾಗಿದ್ದಾನೆ.

 

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group