spot_img
spot_img

ಜೂ.18ರಂದು ವಿಶೇಷ ‘ಸ್ವಾತಿ’ ಪೂಜೆ

Must Read

spot_img
- Advertisement -

ಮೈಸೂರು – ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜೂ.18ರಂದು ಮಂಗಳವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 8ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10.30ಕ್ಕೆ ಅಲಂಕಾರ, 11.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 7.30ಕ್ಕೆ ಪ್ರಾಕಾರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಮುಖ್ಯಸ್ಥ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ. ಮಾಹಿತಿಗೆ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.

- Advertisement -
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group