ದಿ.ರಾವ್ ಸಾಹೇಬ ಪಾಟೀಲ ಕುಟುಂಬಕ್ಕೆ ಬಾಲಚಂದ್ರ ಜಾರಕಿಹೊಳಿ ಸಾಂತ್ವನ

Must Read

ಗೋಕಾಕ- ಕಳೆದ ಮಂಗಳವಾರದಂದು ನಿಧನರಾದ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಸಹಕಾರಿ ರಂಗದ ಹಿರಿಯ ಮುಖಂಡರೂ ಆಗಿದ್ದ ರಾವಸಾಹೇಬ್ ಪಾಟೀಲ ಅವರ ಬೋರಗಾಂವ ನಿವಾಸಕ್ಕೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸಿದರು.

ಈ ಸಂದರ್ಭದಲ್ಲಿ ದಿವಂಗತರ ಪುತ್ರರಾದ ಉದ್ಯಮಿಗಳಾದ ಅಭಿನಂದನ್ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ ಅವರು ಉಪಸ್ಥಿತರಿದ್ದರು.

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group